ಭಾರತದ ಖನಿಜ ಮತ್ತು ಶಕ್ತಿ ಸಂಪನ್ಮೂಲಗಳು  9ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 26 ನೋಟ್ಸ್ ಅಥವಾ ಪ್ರಶ್ನೋತ್ತರಗಳು

ಭಾರತದ ಖನಿಜ ಮತ್ತು ಶಕ್ತಿ ಸಂಪನ್ಮೂಲಗಳು 9ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 26 ನೋಟ್ಸ್ ಅಥವಾ ಪ್ರಶ್ನೋತ್ತರಗಳು   I. ಖಾಲಿ ಬಿಟ್ಟಿರುವ ಸ್ಥಳಗಳನ್ನು ಸೂಕ್ತ ಪದಗಳಿಂದ ಭರ್ತಿ ಮಾಡಿರಿ. ೧. ೨೦ನೇ ಶತಮಾನದ ಅದ್ಭುತ ಲೋಹ ಅಲ್ಯುಮಿನಿಯಂ . ೨. ಭಾರತದಲ್ಲಿ ಅತಿ ಹೆಚ್ಚು ಚಿನ್ನವನ್ನು ಉತ್ಪಾದಿಸುತ್ತಿರುವ ಗಣಿ ಹಟ್ಟಿ ಚಿನ್ನದ ಗಣಿ . ೩. ಅಭ್ರಕವನ್ನು ಕಾಗೆ ಬಂಗಾರ ಎಂದು ಕರೆಯುತ್ತಾರೆ. II. ಈ ಕೆಳಗಿನ ಪ್ರಶ್ನೆಗಳಿಗೆ ಸಂಕ್ತಿಪ್ತವಾಗಿ ಉತ್ತರಿಸಿ. ೪. ಭಾರತದಲ್ಲಿ … Read more

ಎಸ್ ಎಸ್ ಎಲ್ ಸಿ ಸಮಾಜ ವಿಜ್ಞಾನ

 ದುಡಿಮೆ ಮತ್ತು ಆರ್ಥಿಕ ಜೀವನ   6. ನಿರುದ್ಯೋಗ ಸಮಸ್ಯೆಗೆ ಪರಿಹಾರೋಪಾಯಗಳನ್ನು ತಿಳಿಸಿ.   • ಜನಸಂಖ್ಯಾ ನಿಯಂತ್ರಣ ಕ್ರಮಗಳು   ಗುಡಿಕೈಗಾರಿಕೆಗೆ ಪ್ರೋತ್ಸಾಹ   • ಕೃಷಿ ಕ್ಷೇತ್ರದ ಅಭಿವೃದ್ಧಿ   ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿ   • ಶೈಕ್ಷಣಿಕ ಸುಧಾರಣಾ ಯೋಜನೆಗಳು   ಪಂಚವಾರ್ಷಿಕ ಯೋಜನೆಗಳು   • ವೃತ್ತಿಪರ ಶಿಕ್ಷಣಕ್ಕೆ ಪ್ರೋತ್ಸಾಹ   • ಗ್ರಾಮೀಣಾಭಿವೃದ್ಧಿ ಯೋಜನೆಗಳು   • ಉದ್ಯೋಗ ಖಾತರಿ ಯೋಜನೆ   7. ಅಸಂಘಟಿತ ಕೆಲಸಗಾರರ ಸಮಸ್ಯೆಗಳನ್ನು ತಿಳಿಸಿ. … Read more

ಭಾರತದ ಸಾರಿಗೆ ಹಾಗೂ ಸಂಪರ್ಕ 9ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 27 ನೋಟ್ಸ್ ಅಥವಾ ಪ್ರಶ್ನೋತ್ತರಗಳು

    ಭಾರತದ ಸಾರಿಗೆ ಹಾಗೂ ಸಂಪರ್ಕ   9ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 27 ನೋಟ್ಸ್ ಅಥವಾ ಪ್ರಶ್ನೋತ್ತರಗಳು     I. ಖಾಲಿ ಬಿಟ್ಟಿರುವ ಸ್ಥಳಗಳನ್ನು ಸೂಕ್ತ ಪದಗಳಿಂದ ಭರ್ತಿ ಮಾಡಿರಿ. ೧. ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ೨. ಹಳ್ಳಿಗಳು ಮತ್ತು ಕೃಷಿ ಅಭಿವೃದ್ಧಿಗೆ ರಸ್ತೆ ಸಾರಿಗೆ ಅವಶ್ಯಕವಾಗಿದೆ. ೩. ‘ಭಾರತದ ಹೆಬ್ಬಾಗಿಲು’ ಎಂದು ಮುಂಬೈ ಬಂದರನ್ನು ಕರೆಯುತ್ತಾರೆ. ೪. ಭಾರತದ `ಚಹದ ಬಂದರು’ … Read more

Illegal absent employee, ಅನಧಿಕೃತವಾಗಿ ಗೈರುಹಾಜರಾದ ಸರ್ಕಾರಿ ನೌಕರರು ಕೆಲಸಕ್ಕೆ ಹಾಜರಾದರೆ ಅವರ ಮೇಲೆ ಮಾಡಬೇಕಾದ ಕ್ರಮಗಳು

ಕರ್ನಾಟಕ ಸರ್ಕಾರ   ಸಂಖ್ಯೆ : ಸಿಆಸುಇ 4 ಸೇಇವಿ 99   ಕರ್ನಾಟಕ ಸರ್ಕಾರದ ಸಚಿವಾಲಯ,   ವಿಧಾನಸೌಧ,   , ০৫: 31-1-1989   ಅಧಿಕೃತ ಜ್ಞಾಪನ   ವಿಷಯ : ಅನಧಿಕೃತವಾಗಿ ಗೈರು ಹಾಜರಾಗಿರುವ ಸರ್ಕಾರಿ ನೌಕರರನ್ನು ಕೆಲಸಕ್ಕೆ ವಾಪಸ್ಸು ತೆಗೆದುಕೊಳ್ಳುವ ಬಗ್ಗೆ – ಸ್ಪಷ್ಟನೆಗಳು   ಉಲ್ಲೇಖ : ಸುತ್ತೋಲೆ ಸಂಖ್ಯೆ ಡಿಪಿಎಆರ್ 30 ಎಸ್ಎಸ್ಆರ್ 79 ದಿನಾಂಕ 17-4-19   11 ಅನಧಿಕೃತವಾಗಿ ಗೈರು ಹಾಜರಾಗಿರುವ ಸರ್ಕಾರಿ ನೌಕರರ ಮೇಲೆ … Read more

ಭಾರತದ ಪ್ರಮುಖ ಕೈಗಾರಿಕೆಗಳು 9ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 28 ನೋಟ್ಸ್ ಅಥವಾ ಪ್ರಶ್ನೋತ್ತರಗಳು

I. ಖಾಲಿ ಬಿಟ್ಟಿರುವ ಸ್ಥಳಗಳನ್ನು ಸೂಕ್ತ ಪದಗಳಿಂದ ಭರ್ತಿ ಮಾಡಿರಿ. ೧. ಬೆಂಗಾಲ್ ಐರನ್ ಕಂಪನಿಯು ಪಶ್ಚಿಮ ಬಂಗಾಳದ ಕುಲ್ಟಿ ಎಂಬಲ್ಲಿ ಸ್ಥಾಪಿತಗೊಂಡಿತು. ೨. ವಿವಿಧ ಬಗೆಯ ನಾರುಗಳಿಂದ ಬಟ್ಟೆಯನ್ನು ತಯಾರಿಸುವುದನ್ನು ಜವಳಿ ಕೈಗಾರಿಕೆ ಎಂದು ಕರೆಯುವರು. ೩. ಭಾರತದ ಮೊದಲ ಕಾಗದದ ಕೈಗಾರಿಕೆಯು ಹೂಗ್ಲಿ ನದಿಯ ದಡದಲ್ಲಿ ಸ್ಥಾಪನೆಗೊಂಡಿತು. ೪. ಇಸ್ರೋ ಸ್ಥಾಪನೆಯಾದ ವರ್ಷ 1969. II. ಈ ಕೆಳಗಿನ ಪ್ರಶ್ನೆಗಳಿಗೆ ಸಂಕ್ತಿಪ್ತವಾಗಿ ಉತ್ತರಿಸಿ. ೫. ಭಾರತದ ಪ್ರಮುಖ ಕೈಗಾರಿಕಾ ವಲಯಗಳ ಪಟ್ಟಿ ತಯಾರಿಸಿ. ಭಾರತದಲ್ಲಿ … Read more

SSLC SOCIAL SCIENCE QUESTION ANSWER

III 2/3 Marks Questions.   1.In Indian history 19thy century is referred as the ‘Period of Indian Renaisaance’ why ?   Ans: Indians came into contact with western civilization.   Indians got the advantage of English education.   Rationalism grew among Indians. Indians started to question superstitions and the contradictions in their traditions. Western thought … Read more

9ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 30 ಗ್ರಾಮೀಣಾಭಿವೃದ್ಧಿ ನೋಟ್ಸ್ ಪ್ರಶ್ನೋತ್ತರಗಳು

9ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 30 ಗ್ರಾಮೀಣಾಭಿವೃದ್ಧಿ ನೋಟ್ಸ್ ಪ್ರಶ್ನೋತ್ತರಗಳು I. ಈ ಕೆಳಗಿನ ವಾಕ್ಯಗಳಲ್ಲಿ ಖಾಲಿ ಬಿಟ್ಟಿರುವ ಜಾಗಗಳನ್ನು ಭರ್ತಿ ಮಾಡಿರಿ. ೧. ‘ ಭಾರತದ ನೈಜ ಅಭಿವೃದ್ಧಿಯೆಂದರೆ, ಅದು ಗ್ರಾಮಗಳ ಅಭಿವೃದ್ಧಿ’ ಎಂದು ಹೇಳಿದವರು ರಾಷ್ಟ್ರಪಿತ ಮಹಾತ್ಮ ಗಾಂಧಿಯವರು ೨. ಸಂವಿಧಾನದ ೭೩ ನೆಯ ತಿದ್ದುಪಡಿಯ ಪ್ರಕಾರ ಭಾರತದಲ್ಲಿ ಮೂರು ಹಂತದ ಪಂಚಾಯ್ತಿಗಳು ಅಸ್ತಿತ್ವಕ್ಕೆ ಬಂದಿವೆ. ೩. ಪಂಚಾಯತ್ ಸಂಸ್ಥೆಗಳು ಪ್ರಜಾಪ್ರಭುತ್ವದ ತತ್ವಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತವೆ. ೪. ಗ್ರಾಮೀಣ ಬಡ ಮಹಿಳೆಯರನ್ನು ಸಂಘಟಿಸಲು … Read more

ಉದ್ಯಮಶೀಲತೆ 9ನೇ ತರಗತಿ ಅಧ್ಯಾಯ 32ರ ಪ್ರಶ್ನೋತ್ತರಗಳು ನೋಟ್ಸ್ ಸಮಾಜ ವಿಜ್ಞಾನ 9ನೇ ತರಗತಿ

I. ಈ ಕೆಳಗಿನ ವಾಕ್ಯಗಳಲ್ಲಿ ಖಾಲಿ ಬಿಟ್ಟಿರುವ ಜಾಗಗಳನ್ನು ಭರ್ತಿ ಮಾಡಿರಿ. ೧. ಉದ್ಯಮಿ ಎಂಬ ಪದವು ಫ್ರೆಂಚ್ ಪದ __ಎಂಟ್ರ ಪೆಂಡ್ರೆ ನಿಂದ ಬಂದಿದೆ. ೨. ಉದ್ಯಮಿಯು ಉದ್ದಿಮೆ ಸ್ಥಾಪಿಸಲು ಕೈಗೊಳ್ಳುವ ಕ್ರಿಯೆಗಳನ್ನ ಉದ್ಯಮಶೀಲತೆ ಎನ್ನುತ್ತೇವೆ. ೩. ಜಿಲ್ಲಾ ಕೈಗಾರಿಕಾ ಕೇಂದ್ರವನ್ನು 1978 ರಲ್ಲಿ ಸ್ಥಾಪಿಸಿತು.     II. ಕೆಳಗಿನ ಪ್ರಶ್ನೆಗಳಿಗೆ ಗುಂಪುಗಳಲ್ಲಿ ಚರ್ಚಿಸಿ ಉತ್ತರಿಸಿ.   ೪. ಉದ್ಯಮಿ ಎಂದರೇನು ?   ಉದ್ಯಮಿ, ಎಂಬ ಪದವು ಫ್ರೆಂಚ್ ಪದ “ಎಂಟ್ರ ಪ್ರೆಂಡೆ”ಯಿಂದ … Read more

ಗ್ರಾಹಕರ ಶಿಕ್ಷಣ ಮತ್ತು ರಕ್ಷಣೆ 9ನೇ ತರಗತಿ ಅಧ್ಯಾಯ 33 ನೋಟ್ಸ್ ಅಭ್ಯಾಸದ ಪ್ರಶ್ನೋತ್ತರಗಳು

1 . ಖಾಲಿ ಬಿಟ್ಟಿರುವ ಸ್ಥಳಗಳನ್ನು ಸೂಕ್ತ ಉತ್ತರಗಳಿಂದ ತುಂಬಿರಿ.     1. ಗ್ರಾಹಕನಿಗಿರುವ ಮತ್ತೊಂದು ಹೆಸರು -ಬಳಕೆದಾರ   2. ಹಣಪಡೆದು ವಸ್ತು ಅಥವಾ ಸೇವೆಯನ್ನು ನೀಡುವಾತ ಪೂರೈಕೆದಾರ   3. ಪ್ರತಿವರ್ಷ ವಿಶ್ವ ಗ್ರಾಹಕರ ದಿನವನ್ನು ಮಾರ್ಚ್ 15 ರಂದು ಆಚರಿಸುತ್ತೇವೆ.   4. ಪರಿಹಾರ ಮೊತ್ತವು ಒಂದು ಕೋಟಿಗಿಂತ ಕಡಿಮೆ ದೂರನ್ನು ಜಿಲ್ಲಾ ಆಯೋಗಕ್ಕೆ ಸಲ್ಲಿಸಬೇಕು.   II. ಈ ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ.   5. ಗ್ರಾಹಕ … Read more

೧. ಒಂದು ಸಮಾಂತರ ಚತುರ್ಭುಜದ ಕರ್ಣಗಳು ಸಮವಿದ್ದಾಗ ಅದು ಆಯತವಾಗುತ್ತದೆ ಎಂದು ತೋರಿಸಿ. ೨. ಒಂದು ವರ್ಗದ ಕರ್ಣಗಳು ಪರಸ್ಪರ ಸಮ ಮತ್ತು ಲಂಬವಾಗಿ ಅರ್ಧಿಸುತ್ತವೆ ಎಂದು ತೋರಿಸಿ. ೩. ಸಮಾಂತರ ಚತುರ್ಭುಜ ABCDಯ ಕರ್ಣ AC ಅ ಯು ∠A ಯನ್ನು (i) ದ್ವಿಭಾಗಿಸುತ್ತದೆ (ಚಿತ್ರ ೮.೧೧ ಗಮನಿಸಿ). ಅದು ∠C ಯನ್ನೂ ಸಹ ದ್ವಿಭಾಗಿಸುತ್ತದೆ (ii) ABCD ಒಂದು ವಜ್ರಾಕೃತಿ ಎಂದು ತೋರಿಸಿ.