ಭಾರತದ ಸಾರಿಗೆ ಹಾಗೂ ಸಂಪರ್ಕ 9ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 27 ನೋಟ್ಸ್ ಅಥವಾ ಪ್ರಶ್ನೋತ್ತರಗಳು

    ಭಾರತದ ಸಾರಿಗೆ ಹಾಗೂ ಸಂಪರ್ಕ   9ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 27 ನೋಟ್ಸ್ ಅಥವಾ ಪ್ರಶ್ನೋತ್ತರಗಳು     I. ಖಾಲಿ ಬಿಟ್ಟಿರುವ ಸ್ಥಳಗಳನ್ನು ಸೂಕ್ತ ಪದಗಳಿಂದ ಭರ್ತಿ ಮಾಡಿರಿ. ೧. ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ೨. ಹಳ್ಳಿಗಳು ಮತ್ತು ಕೃಷಿ ಅಭಿವೃದ್ಧಿಗೆ ರಸ್ತೆ ಸಾರಿಗೆ ಅವಶ್ಯಕವಾಗಿದೆ. ೩. ‘ಭಾರತದ ಹೆಬ್ಬಾಗಿಲು’ ಎಂದು ಮುಂಬೈ ಬಂದರನ್ನು ಕರೆಯುತ್ತಾರೆ. ೪. ಭಾರತದ `ಚಹದ ಬಂದರು’ … Read more

ಭಾರತದ ಪ್ರಮುಖ ಕೈಗಾರಿಕೆಗಳು 9ನೇ ತರಗತಿ ಸಮಾಜ ವಿಜ್ಞಾನ ಅಧ್ಯಾಯ 28 ನೋಟ್ಸ್ ಅಥವಾ ಪ್ರಶ್ನೋತ್ತರಗಳು

I. ಖಾಲಿ ಬಿಟ್ಟಿರುವ ಸ್ಥಳಗಳನ್ನು ಸೂಕ್ತ ಪದಗಳಿಂದ ಭರ್ತಿ ಮಾಡಿರಿ. ೧. ಬೆಂಗಾಲ್ ಐರನ್ ಕಂಪನಿಯು ಪಶ್ಚಿಮ ಬಂಗಾಳದ ಕುಲ್ಟಿ ಎಂಬಲ್ಲಿ ಸ್ಥಾಪಿತಗೊಂಡಿತು. ೨. ವಿವಿಧ ಬಗೆಯ ನಾರುಗಳಿಂದ ಬಟ್ಟೆಯನ್ನು ತಯಾರಿಸುವುದನ್ನು ಜವಳಿ ಕೈಗಾರಿಕೆ ಎಂದು ಕರೆಯುವರು. ೩. ಭಾರತದ ಮೊದಲ ಕಾಗದದ ಕೈಗಾರಿಕೆಯು ಹೂಗ್ಲಿ ನದಿಯ ದಡದಲ್ಲಿ ಸ್ಥಾಪನೆಗೊಂಡಿತು. ೪. ಇಸ್ರೋ ಸ್ಥಾಪನೆಯಾದ ವರ್ಷ 1969. II. ಈ ಕೆಳಗಿನ ಪ್ರಶ್ನೆಗಳಿಗೆ ಸಂಕ್ತಿಪ್ತವಾಗಿ ಉತ್ತರಿಸಿ. ೫. ಭಾರತದ ಪ್ರಮುಖ ಕೈಗಾರಿಕಾ ವಲಯಗಳ ಪಟ್ಟಿ ತಯಾರಿಸಿ. ಭಾರತದಲ್ಲಿ … Read more

ಗ್ರಾಹಕರ ಶಿಕ್ಷಣ ಮತ್ತು ರಕ್ಷಣೆ 9ನೇ ತರಗತಿ ಅಧ್ಯಾಯ 33 ನೋಟ್ಸ್ ಅಭ್ಯಾಸದ ಪ್ರಶ್ನೋತ್ತರಗಳು

1 . ಖಾಲಿ ಬಿಟ್ಟಿರುವ ಸ್ಥಳಗಳನ್ನು ಸೂಕ್ತ ಉತ್ತರಗಳಿಂದ ತುಂಬಿರಿ.     1. ಗ್ರಾಹಕನಿಗಿರುವ ಮತ್ತೊಂದು ಹೆಸರು -ಬಳಕೆದಾರ   2. ಹಣಪಡೆದು ವಸ್ತು ಅಥವಾ ಸೇವೆಯನ್ನು ನೀಡುವಾತ ಪೂರೈಕೆದಾರ   3. ಪ್ರತಿವರ್ಷ ವಿಶ್ವ ಗ್ರಾಹಕರ ದಿನವನ್ನು ಮಾರ್ಚ್ 15 ರಂದು ಆಚರಿಸುತ್ತೇವೆ.   4. ಪರಿಹಾರ ಮೊತ್ತವು ಒಂದು ಕೋಟಿಗಿಂತ ಕಡಿಮೆ ದೂರನ್ನು ಜಿಲ್ಲಾ ಆಯೋಗಕ್ಕೆ ಸಲ್ಲಿಸಬೇಕು.   II. ಈ ಕೆಳಗಿನ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ.   5. ಗ್ರಾಹಕ … Read more

9ನೇ ತರಗತಿ ಗಣಿತ ಅಧ್ಯಾಯ 7 ತ್ರಿಭುಜಗಳು ನೋಟ್ಸ್

(1) ಚತುರ್ಭಜ ABCD ಯಲ್ಲಿ AC = AD AB ಯು ಕೋನ್ A ಯನ್ನು ಅರ್ಧಿಸುತ್ತಿದೆ (ಚಿತ್ರ 7.16 ಗಮನಿಸಿ), ∆ABC = ∆ABD ಎಂದು ತೋರಿಸಿ. BC ಮತ್ತು BD ಗಳಿಗೆ ಸಂಭಂದಿಸಿದಂತೆ ನೀವೇನು ಹೇಳುವಿರಿ?   (2) ABCD ಒಂದು ಚತುರ್ಭುಜ , AD=AB ಮತ್ತು ∠DAB=∠CBA, ಆಗಿದೆ. (1) ∆ABD = ∆ BAC (2) BD = AC (3) ∠ABD = ∠BAC ಎಂದು ಸಾಧಿಸಿ. (3) AD … Read more

9ನೇ ತರಗತಿ ವಿಜ್ಞಾನ ಪ್ರಶ್ನೋತ್ತರಗಳು ಅಥವಾ ನೋಟ್ಸ್ ಪರಮಾಣುಗಳು ಮತ್ತು  ಅಣುಗಳು,

9ನೇ ತರಗತಿ ವಿಜ್ಞಾನ ಪ್ರಶ್ನೋತ್ತರಗಳು ಅಥವಾ ನೋಟ್ಸ್ ಪರಮಾಣುಗಳು ಮತ್ತು  ಅಣುಗಳು, ಪುಟ ಸಂಖ್ಯೆ 72 ಪ್ರಶ್ನೆಗಳು ೧) ರಾಸಾಯನಿಕ ಕ್ರಿಯೆಯೊಂದರಲ್ಲಿ 5.3g ಸೋಡಿಯಂ ಕಾರ್ಬೊನೇಟ್ 6g ಎಥನೋಯಿಕ್ ಆಮ್ಲದೊಂದಿಗೆ ವರ್ತಿಸಿದೆ. ಉತ್ಪನ್ನವಾಗಿ 2.2g ಕಾರ್ಬನ್ ಡೈ ಆಕ್ಸೈಡ್, 0.9g ನೀರು ಮತ್ತು 8.2g ಸೋಡಿಯಂ ಎಥನೋಯೇಟನ್ನು ಉಂಟುಮಾಡಿದೆ. ಈ ವೀಕ್ಷಣೆಗಳು ರಾಶಿ ಸಂರಕ್ಷಣಾ ನಿಯಮದೊಂದಿಗೆ ಹೊಂದಾಣಿಕೆಯನ್ನು ಹೊಂದಿದೆ ಎಂದು ಸಾಧಿಸಿ. ಸೋಡಿಯಂ ಕಾರ್ಬೊನೇಟ್ + ಎಥನೋಯಿಕ್ ಆಮ್ಲ= ಸೋಡಿಯಂ ಎಥನೋಯೇಟ್ + ಕಾರ್ಬನ್ ಡೈ ಆಕ್ಸೈಡ್ … Read more

9ನೇ ತರಗತಿ ವಿಜ್ಞಾನ ಭಾಗ 2,ಅಧ್ಯಾಯ 4- ಪರಮಾಣುವಿನ ರಚನೆ-ಪ್ರಶ್ನೋತ್ತರಗಳು

9ನೇ ತರಗತಿ ವಿಜ್ಞಾನ ಭಾಗ 2,ಅಧ್ಯಾಯ 4- ಪರಮಾಣುವಿನ ರಚನೆ-ಪ್ರಶ್ನೋತ್ತರಗಳು   ಪುಟ ಸಂಖ್ಯೆ 95       ಪ್ರಶ್ನೆಗಳು ೧) ನಳಿಕಾ ಕಿರಣಗಳು ಎಂದರೇನು?   ಅನಿಲಗಳ ವಿಸರ್ಜನೆಯಲ್ಲಿ ವಿಕಿರಣಗಳನ್ನು ನಳಿಕಾ ಕಿರಣಗಳು ಎಂದು ಕರೆಯುತ್ತಾರೆ. ಇವು ಧನ ವಿದ್ಯುದಾ ವೇಷವನ್ನು ಹೊಂದಿರುವ ವಿಕಿರಣಗಳಾಗಿವೆ.     ೨) ಒಂದು ಪರಮಾಣುವು ಒಂದು ಇಲೆಕ್ಟ್ರಾನ್ ಮತ್ತು ಒಂದು ಪ್ರೋಟಾನನ್ನು ಒಳಗೊಂಡಿದ್ದರೆ ಅದು ಯಾವುದೇ ಆವೇಶವನ್ನು ಹೊಂದಿರುವುದೇ ಅಥವಾ ಇಲ್ಲವೇ?   ಉತ್ತರ: ಯಾವುದೇ ಆವೇಶವನ್ನು … Read more

9ನೇ ತರಗತಿ ವಿಜ್ಞಾನ ಭಾಗ-2 ಅಧ್ಯಾಯ -7 ಜೀವಿಗಳಲ್ಲಿ ವೈವಿಧ್ಯತೆ ನೋಟ್ಸ್/ ಪ್ರಶ್ನೋತ್ತರಗಳು

  ಜೀವಿಗಳಲ್ಲಿ ವೈವಿಧ್ಯತೆ 9ನೇ ತರಗತಿ విಜ್ಞಾನ   ಜೀವಿಗಳಲ್ಲಿ ವೈವಿಧ್ಯತೆ   ಜೀವಿಗಳಲ್ಲಿ ವೈವಿಧ್ಯತೆ ಪ್ರಶೋತ್ತರ   ಜೀವಿಗಳಲ್ಲಿ ವೈವಿಧ್ಯತೆ ಪ್ರಶ್ನೆ ಉತ್ತರ   ಜೀವಿಗಳಲ್ಲಿ ವೈವಿಧ್ಯತೆ 9ನೇ ತರಗತಿ ವಿಜ್ಞಾನ ನೋಟ್ಸ್   ಜೀವಿಗಳಲ್ಲಿ ವೈವಿಧ್ಯತೆ ಕೊಶನ್ ಆನ್ಸ‌ರ್   ಜೀವಿಗಳಲ್ಲಿ ವೈವಿಧ್ಯತೆ ಪ್ರಶೋತ್ತರಗಳು   ಜೀವಿಗಳಲ್ಲಿ ವೈವಿಧ್ಯತೆ ನೋಟ್ಸ್   ಜೀವಿಗಳಲ್ಲಿ ವೈವಿಧ್ಯತೆ ಪಾಠ   9ನೇ ತರಗತಿ ವಿಜ್ಞಾನ ಭಾಗ-2   ಅಧ್ಯಾಯ -7   ಜೀವಿಗಳಲ್ಲಿ ವೈವಿಧ್ಯತೆ   ನೋಟ್ಸ್/ … Read more

ನಾವೇಕೆ ಕಾಯಿಲೆ ಬೀಳುತ್ತೇವೆ,9ನೇ ತರಗತಿ ವಿಜ್ಞಾನ ಭಾಗ 2

9ನೇ ತರಗತಿ ವಿಜ್ಞಾನ ಭಾಗ 2 ಅಧ್ಯಾಯ 15 Ncert chapter 13 ನಾವೇಕೆ ಕಾಯಿಲೆ ಬೀಳುತ್ತೇವೆ   ನಾವೇಕೆ ಕಾಯಿಲೆ ಬೀಳುತ್ತೇವೆ ಪ್ರಶೋತ್ತರ ನಾವೇಕೆ ಕಾಯಿಲೆ ಬೀಳುತ್ತೇವೆ ನಾವೇಕೆ ಕಾಯಿಲೆ ಬೀಳುತ್ತೇವೆ notes ನಾವೇಕೆ ಕಾಯಿಲೆ ಬೀಳುತ್ತೇವೆ ಪ್ರಶ್ನೆ ಉತ್ತರ 9th ನಾವೇಕೆ ಕಾಯಿಲೆ ಬೀಳುತ್ತೇವೆ ಪಾಠ naaveke kayile bilutteve 9th class naaveke kayile bilutteve 9th class Notes naveke kayile bilutteve 9th class naveke kayile bilutteve question … Read more

Parivala Kannada poem 9th standard

ಪದ್ಯದ ಸಾರಾಂಶ: ದಟ್ಟ ಕಾಡಿನ ದೊಡ್ಡ ಮರದ ಪೊದರಿನಲ್ಲಿ ಪಾರಿವಾಳದ ಪುಟ್ಟ ಸಂಸಾರ ವಾಸಿಸುತ್ತಿದ್ದವು. ಸದಾ ಆ ಪಾರಿವಾಳಗಳು ಒಟ್ಟಿಗೆ ಇರುತ್ತಿದ್ದವು. ಒಂದು ದಿನವೂ ಒಂದನ್ನೊಂದು ಅಗಲುತ್ತಿರಲಿಲ್ಲ. ಪುಟ್ಟ ಪಾರಿವಾಳದ ಸಂಸಾರದಲ್ಲಿ ಹಿಗ್ಗು ತುಂಬಿತ್ತು. ಮೊಟ್ಟೆಯೊಡೆದು ಮರಿ ಹೊರಬಂದಾಗ ಪಾರಿವಾಳದ ಸಂಸಾರದಲ್ಲಿ ಪ್ರೀತಿ ಹೆಚ್ಚಿತು. ಪುಟ್ಟ ಮರಿಗಳ ಮಧುರ ಸದ್ದು ಕೇಳಿ ಪಾರಿವಾಳಗಳು ಆನಂದದಿಂದ ಬಾಳಿದವು. ಒಮ್ಮೆ ಕಾಡಿಗೆ ಬೇಡ ಬಂದು ಬಲೆ ಬೀಸಿದಾಗ ಪುಟ್ಟ ಮರಿಗಳು ಬಲೆಯಲ್ಲಿ ಸಿಲುಕಿ ಕಿರುಚತೊಡಗಿದವು. ಮರಿಗಳ ದುರವಸ್ಥೆ ಕಂಡು ತಾಯಿ … Read more