Karnataka arogya sanjivni yojane KASS RULES AND FACILITIES

ಕರ್ನಾಟಕ ಸರ್ಕಾರದ ನಡವಳಿಗಳು       ವಿಷಯ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸೆಗಳನ್ನು ಒದಗಿಸಲು ರಾಜ್ಯ ಸರ್ಕಾರದಿಂದ ರೂಪಿಸಲಾಗಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ’ (KASS) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪರಿಷ್ಕೃತ ಸೂಚನೆಗಳು.   ಓದಲಾಗಿದೆ:   1. ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 16 ಎಎಂಆರ್ 2020, 2:17.08.2021.   2. ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 16 ಎಸ್‌ಎಂಆರ್ 2020, 25:05.09.2022.   … Read more

Illegal absent employee, ಅನಧಿಕೃತವಾಗಿ ಗೈರುಹಾಜರಾದ ಸರ್ಕಾರಿ ನೌಕರರು ಕೆಲಸಕ್ಕೆ ಹಾಜರಾದರೆ ಅವರ ಮೇಲೆ ಮಾಡಬೇಕಾದ ಕ್ರಮಗಳು

ಕರ್ನಾಟಕ ಸರ್ಕಾರ   ಸಂಖ್ಯೆ : ಸಿಆಸುಇ 4 ಸೇಇವಿ 99   ಕರ್ನಾಟಕ ಸರ್ಕಾರದ ಸಚಿವಾಲಯ,   ವಿಧಾನಸೌಧ,   , ০৫: 31-1-1989   ಅಧಿಕೃತ ಜ್ಞಾಪನ   ವಿಷಯ : ಅನಧಿಕೃತವಾಗಿ ಗೈರು ಹಾಜರಾಗಿರುವ ಸರ್ಕಾರಿ ನೌಕರರನ್ನು ಕೆಲಸಕ್ಕೆ ವಾಪಸ್ಸು ತೆಗೆದುಕೊಳ್ಳುವ ಬಗ್ಗೆ – ಸ್ಪಷ್ಟನೆಗಳು   ಉಲ್ಲೇಖ : ಸುತ್ತೋಲೆ ಸಂಖ್ಯೆ ಡಿಪಿಎಆರ್ 30 ಎಸ್ಎಸ್ಆರ್ 79 ದಿನಾಂಕ 17-4-19   11 ಅನಧಿಕೃತವಾಗಿ ಗೈರು ಹಾಜರಾಗಿರುವ ಸರ್ಕಾರಿ ನೌಕರರ ಮೇಲೆ … Read more

೧. ಒಂದು ಸಮಾಂತರ ಚತುರ್ಭುಜದ ಕರ್ಣಗಳು ಸಮವಿದ್ದಾಗ ಅದು ಆಯತವಾಗುತ್ತದೆ ಎಂದು ತೋರಿಸಿ. ೨. ಒಂದು ವರ್ಗದ ಕರ್ಣಗಳು ಪರಸ್ಪರ ಸಮ ಮತ್ತು ಲಂಬವಾಗಿ ಅರ್ಧಿಸುತ್ತವೆ ಎಂದು ತೋರಿಸಿ. ೩. ಸಮಾಂತರ ಚತುರ್ಭುಜ ABCDಯ ಕರ್ಣ AC ಅ ಯು ∠A ಯನ್ನು (i) ದ್ವಿಭಾಗಿಸುತ್ತದೆ (ಚಿತ್ರ ೮.೧೧ ಗಮನಿಸಿ). ಅದು ∠C ಯನ್ನೂ ಸಹ ದ್ವಿಭಾಗಿಸುತ್ತದೆ (ii) ABCD ಒಂದು ವಜ್ರಾಕೃತಿ ಎಂದು ತೋರಿಸಿ.

ಕೌರವೇಂದ್ರನ ಕೊಂದೆ ನೀನು ಪದ್ಯದ ಪ್ರಶ್ನೋತ್ತರ

      ಸ್ವಾರಸ್ಯ: ಪಾಂಡವರಿಂದ ಸೇವೆಯನ್ನು ಪಡೆಯುವ ಬದಲು ಕೌರವನ ಎಂಜಲಿಗೆ ಯಾಕೆ ಮನಸ್ಸು ಮಾಡುತ್ತೀ ಎಂಬ ಮನಸ್ಸಿಗೆ ತಾಗುವ ಮಾತುಗಳನ್ನು ಕೃಷ್ಣ ಹೇಳುವುದೇ ಈ ವಾಕ್ಯದ ಸ್ವಾರಸ್ಯ. 2. 3. ‘ಜೀಯ ಹಸಾದವೆಂಬುದು ಕಷ್ಟ 3. ৩০ 4. ಈ ವಾಕ್ಯವನ್ನು ಕುಮಾರವ್ಯಾಸನು ಬರೆದ ‘ಕರ್ಣಾಟ ಭಾರತ ಕಥಾಮಂಜರಿ ಕೃತಿಯ ‘ಕೌರವೇಂದ್ರನ ಕೊಂದೆ ನೀನು ಎಂಬ ಪದ್ಯಪಾಠದಿಂದ ಆಯ್ದುಕೊಳ್ಳಲಾಗಿದೆ. 5. ಈ ಮಾತನ್ನು ಕೃಷ್ಣನು ಕರ್ಣನಿಗೆ ಹೇಳಿದನು. 4. ಸಂದರ್ಭ: ಕೃಷ್ಣನು ಕರ್ಣನ ಮನವೊಲಿಸುವ … Read more

6th standard social science part 2 notes  in english medium, Karnataka Social Science Textbook Solutions Answers Guide

2024 Expert Teacher has created Solutions for Class 6 Social Science Pdf Free Download in English Medium of 6th Standard Karnataka Social Science Textbook Solutions Answers Guide, Textbook Questions and Answers, Notes Pdf, Model Question Papers with Answers, Study Material, are part of  Here we have given KTBS Karnataka State Board Syllabus for Class 6 … Read more

9ನೇ ತರಗತಿ ವಿಜ್ಞಾನ ಭಾಗ 2,ಅಧ್ಯಾಯ 4- ಪರಮಾಣುವಿನ ರಚನೆ-ಪ್ರಶ್ನೋತ್ತರಗಳು

9ನೇ ತರಗತಿ ವಿಜ್ಞಾನ ಭಾಗ 2,ಅಧ್ಯಾಯ 4- ಪರಮಾಣುವಿನ ರಚನೆ-ಪ್ರಶ್ನೋತ್ತರಗಳು   ಪುಟ ಸಂಖ್ಯೆ 95       ಪ್ರಶ್ನೆಗಳು ೧) ನಳಿಕಾ ಕಿರಣಗಳು ಎಂದರೇನು?   ಅನಿಲಗಳ ವಿಸರ್ಜನೆಯಲ್ಲಿ ವಿಕಿರಣಗಳನ್ನು ನಳಿಕಾ ಕಿರಣಗಳು ಎಂದು ಕರೆಯುತ್ತಾರೆ. ಇವು ಧನ ವಿದ್ಯುದಾ ವೇಷವನ್ನು ಹೊಂದಿರುವ ವಿಕಿರಣಗಳಾಗಿವೆ.     ೨) ಒಂದು ಪರಮಾಣುವು ಒಂದು ಇಲೆಕ್ಟ್ರಾನ್ ಮತ್ತು ಒಂದು ಪ್ರೋಟಾನನ್ನು ಒಳಗೊಂಡಿದ್ದರೆ ಅದು ಯಾವುದೇ ಆವೇಶವನ್ನು ಹೊಂದಿರುವುದೇ ಅಥವಾ ಇಲ್ಲವೇ?   ಉತ್ತರ: ಯಾವುದೇ ಆವೇಶವನ್ನು … Read more

ಪರಮಾಣುವಿನ ರಚನೆ, 9ನೇ ತರಗತಿ ವಿಜ್ಞಾನ ಭಾಗ 2 ಅಧ್ಯಾಯ 4ರ ಪ್ರಶ್ನೋತ್ತರಗಳು

  ಪರಮಾಣುವಿನ ರಚನೆ- ಅಧ್ಯಾಯ 4- 9ನೇ ತರಗತಿ ವಿಜ್ಞಾನ ಭಾಗ 2 ಪ್ರಶ್ನೋತ್ತರಗಳು   ಪುಟ ಸಂಖ್ಯೆ 95       ಪ್ರಶ್ನೆಗಳು ೧) ನಳಿಕಾ ಕಿರಣಗಳು ಎಂದರೇನು?   ಅನಿಲಗಳ ವಿಸರ್ಜನೆಯಲ್ಲಿ ವಿಕಿರಣಗಳನ್ನು ನಳಿಕಾ ಕಿರಣಗಳು ಎಂದು ಕರೆಯುತ್ತಾರೆ. ಇವು ಧನ ವಿದ್ಯುದಾ ವೇಷವನ್ನು ಹೊಂದಿರುವ ವಿಕಿರಣಗಳಾಗಿವೆ.     ೨) ಒಂದು ಪರಮಾಣುವು ಒಂದು ಇಲೆಕ್ಟ್ರಾನ್ ಮತ್ತು ಒಂದು ಪ್ರೋಟಾನನ್ನು ಒಳಗೊಂಡಿದ್ದರೆ ಅದು ಯಾವುದೇ ಆವೇಶವನ್ನು ಹೊಂದಿರುವುದೇ ಅಥವಾ ಇಲ್ಲವೇ?   … Read more

ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2 ಅಧ್ಯಾಯ 14 ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ (1857-58) ನೋಟ್ಸ್ ಅಥವಾ ಪ್ರಶ್ನೋತ್ತರಗಳು

  ಅಧ್ಯಾಯ 14 ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ (1857-1858)   ಏಳನೇ ತರಗತಿ ಸಮಾಜ ವಿಜ್ಞಾನ ಭಾಗ-2 ಅಧ್ಯಾಯ 14 ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ (1857-58) ನೋಟ್ಸ್ ಅಥವಾ ಪ್ರಶ್ನೋತ್ತರಗಳು   ಒಂದು ಪದ ಅಥವಾ ವಾಕ್ಯದಲ್ಲಿ ಉತ್ತರಿಸಿರಿ.     1.1857ರ ಹೋರಾಟದ ತಕ್ಷಣದ ಕಾರಣ ಯಾವುದಾಗಿತ್ತು? ಉತ್ತರ 1857ರಲ್ಲಿ ಒಂದು ಹೊಸ ಮಾದರಿಯ ಬಂದೂಕನ್ನು (ಎನ್ ಫೀಲ್ಡ್)ರೈಫಲ್ ಸೇನೆಯಲ್ಲಿ ತೊಡಗಿಸಿದ್ದು ಸಿಪಾಯಿ ದಂಗೆಗೆ ತಕ್ಷಣದ ಕಾರಣವಾಯಿತು.   2. ಮಂಗ ಪಾಂಡೆ … Read more

ಶಿವಮೊಗ್ಗ ಮಂಡಗದ್ದೆ ಉರ್ದು ಶಾಲೆಯಲ್ಲಿ ಮಕ್ಕಳಿಂದ ಹಂಚು ನ ಮೇಲಿನ ಕಸ ಗುಡಿಸುವಿಕೆ

ಶಿವಮೊಗ್ಗ ಜಿಲ್ಲೆ ಮಂಡಗದ್ದೆ ಯಲ್ಲಿ ಇರುವ ಉರ್ದು ಶಾಲೆಯ ಶಿಕ್ಷಕ ಎರಡನೇ ತರಗತಿ ಮಗುವಿನಿಂದ ಶಾಲೆ ಮೇಲೆ ಹತ್ತಿಸಿ ಹಂಚು ಹಂಚಿನ ಕಸಗುಡಿಸಿದ್ದಾನೆ. ಇದನ್ನು ಗಮನಿಸಿದ ಅಲ್ಲಿನ ಒಬ್ಬ ನಾಗರಿಕ ಪ್ರಜೆ ಶಹರುಖ್ ಎನ್ನುವರು ಅದನ್ನು ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಹರಿಬಿಟ್ಟಿದ್ದಾರೆ . ಹಂಚುಗಳ ಮೇಲೆ ನಡೆದು ಕಸಗೂಡಿಸಿದ ಶಾಲಾ ಮಕ್ಕಳು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಮಂಡಗದ್ದೆ ಶಾಲೆಯಲ್ಲಿ ಘಟನೆ ನಡೆದಿದೆ ಏನಾದರೂ ಆದರೆ ಯಾರು ಹೊಣೆ ಎಂದು ಸ್ಥಳೀಯರ ಆಕ್ರೋಶ ವಿದ್ಯಾರ್ಥಿಗಳಿಂದ ಕೆಲಸ … Read more